Saturday, November 2, 2019

ಹನಿಗವನ

ಸಿರಿವಂತ ಹಣದ
ರಾಯಭಾರಿ,ಆದರೆ
ಯಾವಾಗಲೂ
ಬರಿ ವರಿ ವರಿ
ಬಡವ ಗುಣದ
ರಾಯಭಾರಿ ಆದರೆ
ಯಾವಾಗಲೂ
ದೊರೆ ದೊರೆ

ಬಸನಗೌಡ ಗೌಡರ

ಛಲ

ಕುಂಟ ಕುದುರೆ ನಾನು
ಬಂಟ ನಾಗಬೇಕೆಂದಿಲ್ಲ ,
ಸಾಲು ಕುದುರೆಯ
ನಡುವೆ ನಿಲ್ಲಬೆಕೆನ್ನುವುದು
ನನ್ನ ಹಟ
ಸೋಲು ಗೆಲುವಿನ ಚಿಂತೆ
ನನಗಿಲ್ಲ ಸೊಲಿನಲ್ಲು ಗೆಲವು ಉಂಟು....
       
      ಬಸನಗೌಡ ಗೌಡರ 

No comments:

Post a Comment

ಪ್ರಶ್ನೆಗಳು

          ಪ್ರತಿಭೆಯ ಪ್ರಭೆಯರಳಲು ಪ್ರಶ್ನೆಗಳೆ ಅಸ್ತ್ರಗಳು ಪ್ರಶ್ನಿಸದ ಗುರು, ಇಲ್ಲವೆ ಶಿಷ್ಯ ಅಪೂರ್ಣ. ಅದು ಸತತವಾಗಿ ನಡೆಯುವ ಪ್ರಕ್ರಿಯೆ ಅದಿಲ್ಲದಿದ್ದರೆ ಶಿಕ್ಷಣದ ಉ...