ಎಚ್ಚರಿಕೆ
ನನ್ನ ನಿನ್ನ ನಡುವೆ ಏನಿ ಅಂತರ
ಕಣ್ಣಿಗೆ ಕಾಣುವ ಕಾಣದಂತರ//
ಜಗದ ಜೀವ ತಿಂದು
ಸಾಗಿಸಿದೆ ಕಾಲ ಕಾಲಾಂತರ ಹೆದರಿಸುವ ಕಾಲ ಬಂತು
ನುಸುಳಿತು ಗಂಡಾಂತರ.//
ಹೆಸರು ಇಟ್ಟೆ ಕರೆ ಕೊಟ್ಟೆ
ಸಾಕು ಹೋಗು ಮುರಾಬಟ್ಟಿ
ನಮ್ಮ ನಡುವೇ ಅಂತರ
ನಡುವೇ ಕುಣಿದಾಡಿ ಬಿಟ್ಟೆ//
ಮಾನವ ಬದಕು ಗಟ್ಟಿ
ಗೊತ್ತು ಕಣೊ ಮಸಾಲಿ ಕುಟ್ಟಿ
ನೀನಲ್ಲ ನೂರು ಬರಲಿ
ತೋಡುವೆವು ಗೊರಿ ಅಲ್ಲಿ
ತಿಳಿಯ ಬೇಕಿತ್ತು ಒಗ್ಗಟ್ಟ
ಅದಕ್ಕೆ ಹಾಕಿದೆ ಚೌಕಟ್ಟು
ಮುರಿದರೆ ಅದೆ ಬಿಕ್ಕಟ್ಟು
ಮರೆಯದೆ ಬರಬೇಡಿ ಮನೆ ಬಿಟ್ಟು//
ನಿಮ್ಮನ್ನ ನೀವು ಕೊಲ್ಲುದಕ
ನಿಸ್ಸೀಮರೆಂದು ತೋರಿಸಿದ್ದಕ್ಕ
ಬರಬೇಕಾತು ಮಣಿಸೋದಕ್ಕ
ಮರೆತರೆ ಬರುತ್ತೆನೇ ಎಚ್ಚರಿಸೊದಕ್ಕ//
🖋️ ಬಸನಗೌಡ ಗೌಡರ
ನನ್ನ ನಿನ್ನ ನಡುವೆ ಏನಿ ಅಂತರ
ಕಣ್ಣಿಗೆ ಕಾಣುವ ಕಾಣದಂತರ//
ಜಗದ ಜೀವ ತಿಂದು
ಸಾಗಿಸಿದೆ ಕಾಲ ಕಾಲಾಂತರ ಹೆದರಿಸುವ ಕಾಲ ಬಂತು
ನುಸುಳಿತು ಗಂಡಾಂತರ.//
ಹೆಸರು ಇಟ್ಟೆ ಕರೆ ಕೊಟ್ಟೆ
ಸಾಕು ಹೋಗು ಮುರಾಬಟ್ಟಿ
ನಮ್ಮ ನಡುವೇ ಅಂತರ
ನಡುವೇ ಕುಣಿದಾಡಿ ಬಿಟ್ಟೆ//
ಮಾನವ ಬದಕು ಗಟ್ಟಿ
ಗೊತ್ತು ಕಣೊ ಮಸಾಲಿ ಕುಟ್ಟಿ
ನೀನಲ್ಲ ನೂರು ಬರಲಿ
ತೋಡುವೆವು ಗೊರಿ ಅಲ್ಲಿ
ತಿಳಿಯ ಬೇಕಿತ್ತು ಒಗ್ಗಟ್ಟ
ಅದಕ್ಕೆ ಹಾಕಿದೆ ಚೌಕಟ್ಟು
ಮುರಿದರೆ ಅದೆ ಬಿಕ್ಕಟ್ಟು
ಮರೆಯದೆ ಬರಬೇಡಿ ಮನೆ ಬಿಟ್ಟು//
ನಿಮ್ಮನ್ನ ನೀವು ಕೊಲ್ಲುದಕ
ನಿಸ್ಸೀಮರೆಂದು ತೋರಿಸಿದ್ದಕ್ಕ
ಬರಬೇಕಾತು ಮಣಿಸೋದಕ್ಕ
ಮರೆತರೆ ಬರುತ್ತೆನೇ ಎಚ್ಚರಿಸೊದಕ್ಕ//
🖋️ ಬಸನಗೌಡ ಗೌಡರ
No comments:
Post a Comment