ಅನು ದಿನವು ಮಾತಾಡಿ ಅರಕ್ಷಣವೂ ಓದದೆ ಅದೆಂತು ಲಭಿಸಿವುದು ಜಾಣ್ಮೆ ಅದಕ್ಕೂ ಬೇಕು ತಾಳ್ಮೆ . ಬರೆಯುವುದು ನನ್ನ ಹವ್ಯಾಸ ಬೆನ್ನು ಬೀಳುವುದಿಲ್ಲ ಬೆಕೆಂದು ಸಾಹಿತ್ಯದ ಪಟ್ಟ ಆದರೆ ಕೊಟ್ಟರೇನು ಮಾಡುವುದು ? ಬರಹಗಾರನಿಗೆ ನೀಡುವಂತೆ ನನಗೂ ನೀಡಿದರೆ ಇ-ಪ್ರಮಾಣಪತ್ರದ ಹೂಗುಚ್ಚ
ಬಿಟ್ಟು ಇರಲಾದೀತೆ.... ಹಂಚಿಕೊಳ್ಳುವ ತವಕ !.
ಅದು ಶಿಕ್ಷಕರ ಪರಿಷತ್, ಕಲಿಸುವ ಕರಗಳಿಗೆ
ಕನ್ನಡ ಕಟ್ಟುವ ಕೆಲಸ, ಮೇಲೆ ರಾಷ್ಟ್ರದ ಭಕ್ತಿಯ ಪ್ರೀತಿ . ಬರೆಯದೆ ಇರಲಾದೀತೆ ಚಿತ್ರ ಕವನ ಸ್ಪರ್ಧೆ !
ಬರೆದೆ ...ಕಾರ್ಗಿಲ್ ಕದನ ವೀರರ ಕ್ಷಾತ್ರ ತೇಜಸ್ಸು,
No comments:
Post a Comment