Tuesday, August 5, 2025

ಹರ್ಷ ವರ್ಧನ

ಮೂಲಪುರುಷ : ಪುಷ್ಯ ಭೂತಿ 
ಪ್ರಭಾಕರ ವರ್ಧನ. ಹೆಂಡತಿ ಯಶೋಮತಿ
          ..... ಮಕ್ಕಳು....
1 ರಾಜವರ್ಧನ.-2 ಹರ್ಷವರ್ಧನ -  3 ರಾಜಶ್ರೀ
      ¥               (ಶೀಲಾದಿತ್ಯ)  ( ಗೃಹವರ್ಮನ ಶಹೆಂಡತಿ)
                         ಥಾನೇಶ್ವರ.            ಕನೌಜ 
1 ಗೃಹವರ್ಮನು ಗೌಡದೇಶದ ಶಶಾಂಕನಿಂದ ಹತ್ಯೆಯಾದ
2 ರಕ್ಷಣೆಗೆ ಹೋದ ರಾಜವರ್ಧನನೂ ಕೂಡಾ ಹತ್ಯೆಯಾದ
ಪರಿಣಾಮವಾಗಿ
3 ಸಾ ಶ.606 ರಲ್ಲಿ  ಹರ್ಷವರ್ಧನ ಅಧಿಕಾರಕ್ಕೆ ಬಂದ
ಅವನು ಎದುರಿಸಿದ ಸವಾಲುಗಳು.
1 ರಾಜಶ್ರೀ ಬಿಡುಗಡೆ
2 ಶಶಾಂಕನ ಮೇಲೆ ಸೇಡು ತೀರಿಸಿಕೊಳ್ಳುವುದು.

1 ಕಾಮರೂಪದ ಬಾಸ್ಕರ ವರ್ಮನ ಜೊತೆಗೂಡಿ ಗಾವುಡ ದೇಶದ ಶಶಾಂಕ ನನ್ನು ಸೋಲಿಸಿ ಸೇಡು ತೀರಿಸಿಕೊಂಡ.
ಕಷ್ಟ ಪಟ್ಟು ತಂಗಿ ರಾಜಶ್ರೀಯನ್ನು ಹುಡುಕಿ ರಕ್ಷಣೆ ಮಾಡಿದ ಮತ್ತು ಕನೌಜ್ ನ್ನು ತನ್ನ ಎರಡನೆಯ ರಾಜಧಾನಿಯನ್ನಾಗಿ ಮಾಡಿಕೊಂಡ. 
2 ಮಾಳ್ವ ದೇಶದ ದೇವಗುಪ್ತನನ್ನು ಸೋಲಿಸಿ ರಾಜ್ಯ ವನ್ನು ಸಾಮ್ರಾಜ್ಯ ದಲ್ಲಿ ಸೇರಿಸಿಕೊಂಡ.
3 ಸಾ.ಶ 612 ಪಂಜಾಬನ ಪಂಚ ಸಿಂಧೂ ಮೇಲೆ ಅಧಿಪತ್ಯ ಸಾಧಿಸಿದ.
4 ಕನೌಜ,ಬಿಹಾರ  ಓರಿಸ್ಸಾ ಗೆದ್ದ.
5 ವಲ್ಲಭಿಯ ಧೃವಸೇನನ್ನು ಸೋಲಿಸಿ ಮಗಳನ್ನು ನೀಡಿದ.
6 ಗಾವುಡ ದೇಶದ ಶಶಾಂಕ ನ ಮರಣದ ನಂತರ ಒಡಿಶಾ,ಮಗದ,ಒಡಿಶಾದ ಕೊಂಗಂಡಗಳು ಇವನ ಅಧೀನಕ್ಕೆ ಬಂದವು.
7 ನೇಪಾಳದ ದೊರೆಯನ್ನು ಸೋಲಿಸಿ ಕಪ್ಪು ಕಾಣಿಕೆ ಪಡೆದ.
8 ಸಾಧನೆಯ ಪ್ರತಿಕವಾಗಿ ಉತ್ತರಾ ಪಥೇಶ್ವರನೆಂಬ ಬಿರುದು ಪಡೆದ.
9 ಇಮ್ಮಡಿ ಪುಲಿಕೇಶಯೊಂದಿಗೆ ಕಾಳಗ : ಸಾ ಶ.634ರಲ್ಲಿ
 ನರ್ಮದಾ ಕಾಳಗದಲ್ಲಿ ಸೋತು ಒಪ್ಪಂದ ಮಾಡಿಕೊಂಡ 
 ಇವನ ಸಾಮ್ರಾಜ್ಯ ಉತ್ತರ ದಲ್ಲಿ ಕಾಶ್ಮೀರದಿಂದ ನರ್ಮದಾ ನದಿಯವರೆಗೂ ಪೂರ್ವ ದಲ್ಲಿ ಬಂಗಾಲ ಒರಿಸ್ಸಾದಿಂದ ಪಶ್ಚಿಮದಲ್ಲಿ ಪಂಜಾಬನ ವರೆಗೆ ವಿಸ್ತರಿಸಿತ್ತು.
10 ಧರ್ಮ:ಆರಂಭದಲ್ಲಿ ಶಿವನ ಆರಾಧಕನಾಗಿದ್ದು ನಂತರ ಬೌದ್ಧ ಧರ್ಮ ಸ್ವೀಕರಿಸಿದ, ಪ್ರಾಣಿಬಲಿ ನಿಷೇಧಿಸಿದ
11 ಸಾ ಶ.643 ರಲ್ಲಿ ಕನೌಜನಲ್ಲಿ ಧಾರ್ಮಿಕ ಮಹಾಸಭೆ ಮತ್ತು ಪ್ರಯಾಗದಲ್ಲಿ ಬೌದ್ಧ ಮಹಾಸಮ್ಮೇಳನ ಏರ್ಪಡಿಸಿದ





No comments:

Post a Comment

ಪ್ರಶ್ನೆಗಳು

          ಪ್ರತಿಭೆಯ ಪ್ರಭೆಯರಳಲು ಪ್ರಶ್ನೆಗಳೆ ಅಸ್ತ್ರಗಳು ಪ್ರಶ್ನಿಸದ ಗುರು, ಇಲ್ಲವೆ ಶಿಷ್ಯ ಅಪೂರ್ಣ. ಅದು ಸತತವಾಗಿ ನಡೆಯುವ ಪ್ರಕ್ರಿಯೆ ಅದಿಲ್ಲದಿದ್ದರೆ ಶಿಕ್ಷಣದ ಉ...