Saturday, November 2, 2019

ಹನಿಗವನ

ಸಿರಿವಂತ ಹಣದ
ರಾಯಭಾರಿ,ಆದರೆ
ಯಾವಾಗಲೂ
ಬರಿ ವರಿ ವರಿ
ಬಡವ ಗುಣದ
ರಾಯಭಾರಿ ಆದರೆ
ಯಾವಾಗಲೂ
ದೊರೆ ದೊರೆ

ಬಸನಗೌಡ ಗೌಡರ

ಛಲ

ಕುಂಟ ಕುದುರೆ ನಾನು
ಬಂಟ ನಾಗಬೇಕೆಂದಿಲ್ಲ ,
ಸಾಲು ಕುದುರೆಯ
ನಡುವೆ ನಿಲ್ಲಬೆಕೆನ್ನುವುದು
ನನ್ನ ಹಟ
ಸೋಲು ಗೆಲುವಿನ ಚಿಂತೆ
ನನಗಿಲ್ಲ ಸೊಲಿನಲ್ಲು ಗೆಲವು ಉಂಟು....
       
      ಬಸನಗೌಡ ಗೌಡರ 

ಹಾನಾಪೂರದಲ್ಲೊಂದು ನಕ್ಷತ್ರ

  "ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ  ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...