Saturday, November 2, 2019

ಹನಿಗವನ

ಸಿರಿವಂತ ಹಣದ
ರಾಯಭಾರಿ,ಆದರೆ
ಯಾವಾಗಲೂ
ಬರಿ ವರಿ ವರಿ
ಬಡವ ಗುಣದ
ರಾಯಭಾರಿ ಆದರೆ
ಯಾವಾಗಲೂ
ದೊರೆ ದೊರೆ

ಬಸನಗೌಡ ಗೌಡರ

ಛಲ

ಕುಂಟ ಕುದುರೆ ನಾನು
ಬಂಟ ನಾಗಬೇಕೆಂದಿಲ್ಲ ,
ಸಾಲು ಕುದುರೆಯ
ನಡುವೆ ನಿಲ್ಲಬೆಕೆನ್ನುವುದು
ನನ್ನ ಹಟ
ಸೋಲು ಗೆಲುವಿನ ಚಿಂತೆ
ನನಗಿಲ್ಲ ಸೊಲಿನಲ್ಲು ಗೆಲವು ಉಂಟು....
       
      ಬಸನಗೌಡ ಗೌಡರ 

No comments:

Post a Comment

*ಅಪ್ಪ ನಮ್ಮೆಲ್ಲರ ಛಪ್ಪರ *

ವಿಶ್ವ ಅಪ್ಪಂದಿರ ದಿನದ ಶುಭಾಶಯಗಳು         ಈ ದಿನ ಅಪ್ಪನ ಪ್ರೀತಿಯ ಈ ನೆನಪುಗಳ ಬುತ್ತಿ  ಜಾಮೂನಿನಂತೆ ತೇಲಿ ಬರುತ್ತಿವೆ.ಇವು ಎಲ್ಲರ ಜೀವನದಲ್ಲೂ ಸಹಜವಾಗಿದ್ದರೂ ಅವುಗಳ...