Saturday, November 2, 2019

ಹನಿಗವನ

ಸಿರಿವಂತ ಹಣದ
ರಾಯಭಾರಿ,ಆದರೆ
ಯಾವಾಗಲೂ
ಬರಿ ವರಿ ವರಿ
ಬಡವ ಗುಣದ
ರಾಯಭಾರಿ ಆದರೆ
ಯಾವಾಗಲೂ
ದೊರೆ ದೊರೆ

ಬಸನಗೌಡ ಗೌಡರ

ಛಲ

ಕುಂಟ ಕುದುರೆ ನಾನು
ಬಂಟ ನಾಗಬೇಕೆಂದಿಲ್ಲ ,
ಸಾಲು ಕುದುರೆಯ
ನಡುವೆ ನಿಲ್ಲಬೆಕೆನ್ನುವುದು
ನನ್ನ ಹಟ
ಸೋಲು ಗೆಲುವಿನ ಚಿಂತೆ
ನನಗಿಲ್ಲ ಸೊಲಿನಲ್ಲು ಗೆಲವು ಉಂಟು....
       
      ಬಸನಗೌಡ ಗೌಡರ 

No comments:

Post a Comment

ಹಾನಾಪೂರದಲ್ಲೊಂದು ನಕ್ಷತ್ರ

  "ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ  ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...