ಚುಟುಕು
ಸ್ವಾರ್ಥ ತುಂಬಿದ ಸಮಾಜದಲ್ಲಿ
ಸನ್ಮಾರ್ಗ ತೋರುವವನೆ ಕಮಂಗಿ.
ಅರ್ಥ ಕಳೆದು ಕೊಂಡು
ಹರಿದುಕೊಂಡಿದ್ದಾನೆ ಅಂಗಿ.
ಏನು ಮಾಡುವುದು
ಈಗ ದಿನಾ ಸೇದುತ್ತಿದ್ದಾನೆ ಭಂಗಿ.
"ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...
No comments:
Post a Comment