ಕರ್ತವ್ಯ ಮಾಡಿದವರಿಗಿಂತ
ಕೈಚೀಲ ಹಿಡಿದರಿಗೆ
ಮೊದಲ ಆದ್ಯತೆ ಸಿಕ್ಕರೆ,
ಕಾಯುವುದೊಂದೇ
ಕರ್ಮಚಾರಿಯ ಧರ್ಮ.
ಹದವಾದ ಮಳೆ ಬಂದಾಗ
ಇದು ಯಾವ ಗ್ರಹ, ನಕ್ಷತ್ರ
ಬಿತ್ತುವುದೊಂದೆ ಬಾಕಿ.
ಭತ್ತಾನೊ, ಗೋದಿನೊ !
ಫಲ ನೀಡುವ ಶಕ್ತಿಯ
ಹೊಲವೆ ಮುಖ್ಯ.
"ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...
No comments:
Post a Comment