Monday, August 1, 2022

ಚುಟುಕುಗಳು

 

ಕರ್ತವ್ಯ ಮಾಡಿದವರಿಗಿಂತ  
ಕೈಚೀಲ ಹಿಡಿದರಿಗೆ 
ಮೊದಲ ಆದ್ಯತೆ ಸಿಕ್ಕರೆ,
ಕಾಯುವುದೊಂದೇ
ಕರ್ಮಚಾರಿಯ ಧರ್ಮ. 

ಹದವಾದ ಮಳೆ ಬಂದಾಗ
ಇದು ಯಾವ ಗ್ರಹ, ನಕ್ಷತ್ರ 
ಬಿತ್ತುವುದೊಂದೆ ಬಾಕಿ.
ಭತ್ತಾನೊ, ಗೋದಿನೊ ! 
ಫಲ ನೀಡುವ ಶಕ್ತಿಯ 
ಹೊಲವೆ ಮುಖ್ಯ.

No comments:

Post a Comment

ಹಾನಾಪೂರದಲ್ಲೊಂದು ನಕ್ಷತ್ರ

  "ಪ್ರತಿಭೆಗಳು ಗುಡಿಸಲುಗಳಲ್ಲಿ ಅರಳುತ್ತವೆ ಎನ್ನುವ ಮಾತೊಂದಿದೆ" ಅದು ಅಕ್ಷರಶಃ ಸತ್ಯ ಎನ್ನುವುದು ಈಗ  ಹಾನಾಪೂರ ಗ್ರಾಮದ ಕರಿಯಪ್ಪ ಮಾದರ ಎನ್ನುವ ಹುಡುಗ ಮಾ...