Monday, August 1, 2022

ಚುಟುಕುಗಳು

 

ಕರ್ತವ್ಯ ಮಾಡಿದವರಿಗಿಂತ  
ಕೈಚೀಲ ಹಿಡಿದರಿಗೆ 
ಮೊದಲ ಆದ್ಯತೆ ಸಿಕ್ಕರೆ,
ಕಾಯುವುದೊಂದೇ
ಕರ್ಮಚಾರಿಯ ಧರ್ಮ. 

ಹದವಾದ ಮಳೆ ಬಂದಾಗ
ಇದು ಯಾವ ಗ್ರಹ, ನಕ್ಷತ್ರ 
ಬಿತ್ತುವುದೊಂದೆ ಬಾಕಿ.
ಭತ್ತಾನೊ, ಗೋದಿನೊ ! 
ಫಲ ನೀಡುವ ಶಕ್ತಿಯ 
ಹೊಲವೆ ಮುಖ್ಯ.

No comments:

Post a Comment

*ಅಪ್ಪ ನಮ್ಮೆಲ್ಲರ ಛಪ್ಪರ *

ವಿಶ್ವ ಅಪ್ಪಂದಿರ ದಿನದ ಶುಭಾಶಯಗಳು         ಈ ದಿನ ಅಪ್ಪನ ಪ್ರೀತಿಯ ಈ ನೆನಪುಗಳ ಬುತ್ತಿ  ಜಾಮೂನಿನಂತೆ ತೇಲಿ ಬರುತ್ತಿವೆ.ಇವು ಎಲ್ಲರ ಜೀವನದಲ್ಲೂ ಸಹಜವಾಗಿದ್ದರೂ ಅವುಗಳ...